ಬ್ರೇಕಿಂಗ್ ನ್ಯೂಸ್
17-11-23 11:44 am Mangalore Correspondent ಕರಾವಳಿ
ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.
61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Renowned urologist Dr G G Laxman Prabhu passes away in Mangalore. A specialist in urology with a rich experience of 36 years, he was working in KMC Hospital Mangaluru.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm