ಬ್ರೇಕಿಂಗ್ ನ್ಯೂಸ್
17-11-23 11:44 am Mangalore Correspondent ಕರಾವಳಿ
ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.
61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Renowned urologist Dr G G Laxman Prabhu passes away in Mangalore. A specialist in urology with a rich experience of 36 years, he was working in KMC Hospital Mangaluru.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm