ಬ್ರೇಕಿಂಗ್ ನ್ಯೂಸ್
17-11-23 04:24 pm Udupi Correspondent ಕರಾವಳಿ
ಉಡುಪಿ, ನ.17: ಒಂದೇ ಕುಟುಂಬದ ತಾಯಿ, ಮಕ್ಕಳು ಕೊಲೆಗೀಡಾದ ಮನೆಗೆ ನೇಜಾರಿನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬದ ಜೊತೆಗೆ ಸರಕಾರ ಇದೆಯೆಂದು ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ್ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಇಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಹೇಳಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇನೆ ಎಂದರು.


ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದವರು ತಿಳಿಸಿದರು. ಇದೇ ವೇಳೆ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.
Udupi murder case, Lakshmi Hebbalkar in charge Minister visits family gives condolences. She met Noor Mohammed, the head of the family and his son Assad and other family members at their residence in Nejar. Hebbalkar The minister offered condolences to the family of Noor Mohammad. Local Congress leaders were present.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm