ಬ್ರೇಕಿಂಗ್ ನ್ಯೂಸ್
17-11-23 05:07 pm Mangalore Correspondent ಕರಾವಳಿ
ಬೆಂಗಳೂರು, ನ 17: ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
.jpg?$p=294bfe0&f=16x10&w=852&q=0.8)
ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.
Karnataka Minister Zameer Ahmed Khan stirred controversy after he claimed that BJP leaders are now compelled to respectfully greet the Muslim Speaker of the state assembly, UT Khader, a situation he credited to the efforts of the Congress government.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm