ಬ್ರೇಕಿಂಗ್ ನ್ಯೂಸ್
17-11-23 05:07 pm Mangalore Correspondent ಕರಾವಳಿ
ಬೆಂಗಳೂರು, ನ 17: ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
.jpg?$p=294bfe0&f=16x10&w=852&q=0.8)
ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.
Karnataka Minister Zameer Ahmed Khan stirred controversy after he claimed that BJP leaders are now compelled to respectfully greet the Muslim Speaker of the state assembly, UT Khader, a situation he credited to the efforts of the Congress government.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm