ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm