ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ಗೆ ಮಾತಿನಿಂದಲೇ ತಿವಿದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm