ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 06:48 pm
HK News Desk
Gujarat Plane Crash Tragedy, Update: ಗುಜರಾತ್...
12-06-25 05:13 pm
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm