ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm