ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm