ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm