ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.
ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm