ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.
ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
20-09-24 04:42 pm
HK News Desk
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
20-09-24 05:18 pm
Mangalore Correspondent
Mangalore suicide, Doctor: ಎಂಬಿಬಿಎಸ್ ಮುಗಿಸಿದ್...
20-09-24 02:27 pm
ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಮಾಹಿತಿ ನೀಡದ ಅಧಿಕ...
19-09-24 11:12 pm
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am