ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm