ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm