ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm