ಬ್ರೇಕಿಂಗ್ ನ್ಯೂಸ್
20-11-23 04:25 pm Udupi Correspondent ಕರಾವಳಿ
ಉಡುಪಿ, ನ.20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಸೃಷ್ಟಿಸಿ ಹಣಕ್ಕಾಗಿ ಮೆಸೇಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೇಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದೆ. Dr K VidyaKumari IAS, DC ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಜಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಣ ಕೇಳುವ ಸಂದೇಶಗಳು ಸ್ವೀಕೃತವಾದಲ್ಲಿ ಅದಕ್ಕೆ ಸ್ಪಂದಿಸದೇ ಕೂಡಲೇ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಕೋರಿದ್ದಾರೆ.
Udupi Deputy Commissioner Vidyakumari has been reported to have created a fake WhatsApp account in the name of Vidyakumari and sent messages for money.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm