ಬ್ರೇಕಿಂಗ್ ನ್ಯೂಸ್
20-11-23 09:35 pm Mangalore Correspondent ಕರಾವಳಿ
ಮಂಗಳೂರು, ನ.20: ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮರವೂರು ರೈಲ್ವೇ ಸೇತುವೆಯ ಸಮೀಪದ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕ ನದಿಗೆ ಬಿದ್ದು ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಾಕಿರ್ (30) ಮೃತ ಯುವಕ.
ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಬಳಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಶಾಕಿರ್ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿ ಮೃತದೇಹ ಮೇಲೆತ್ತಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Maravoor river, 30 year old youth drowns while swimming in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm