ಬ್ರೇಕಿಂಗ್ ನ್ಯೂಸ್
21-11-23 12:00 pm Mangalore Correspondent ಕರಾವಳಿ
ಮಂಗಳೂರು, ನ.21: 50 ಸಾವಿರ ರೂ. ಮೌಲ್ಯದ ಆಭರಣ ಮತ್ತಿತರ ಸೊತ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ನ.19ರಂದು ಉಡುಪಿಯಿಂದ ಮಂಗಳೂರಿಗೆ ಮೂಕಾಂಬಿಕಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಹಿಳೆಯೊಬ್ಬರು ಮಂಗಳೂರಿಗೆ ಬಂದಿದ್ದರು. ಈ ವೇಳೆ, ತನ್ನ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ನಗದು ಸೇರಿ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಆಭರಣಗಳಿದ್ದವು. ಸೊತ್ತು ಕಳಕೊಂಡ ಪ್ರಯಾಣಿಕ ಮಹಿಳೆ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕೂಡಲೇ ಪಾಂಡೇಶ್ವರ ಎಎಸ್ಐ ಶ್ರೀಧರ ಅವರು ಬಸ್ ಏಜಂಟ್ ಗಳನ್ನು ಸಂಪರ್ಕಿಸಿ ಕಳಕೊಂಡ ಸೊತ್ತಿನ ಬಗ್ಗೆ ಮಾಹಿತಿ ರವಾನೆ ಮಾಡಿದ್ದಾರೆ.
ಸೋಮವಾರ ಬಸ್ಸಿನ ನಿರ್ವಾಹಕ ಜಯರಾಜ್ ಅವರು ಪಾಂಡೇಶ್ವರ ಠಾಣೆಗೆ ವ್ಯಾನಿಟಿ ಬ್ಯಾಗ್ ಸಿಕ್ಕಿರುವ ಬಗ್ಗೆ ತಿಳಿಸಿದ್ದರು. ಠಾಣೆ ಎಎಸ್ಐ ಶ್ರೀಧರ ಅವರ ನೇತೃತ್ವದಲ್ಲಿ ವ್ಯಾನಿಟಿ ಬ್ಯಾಗನ್ನು ಬಸ್ ನಿರ್ವಾಹಕ ಮಹಿಳೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
Bus conductor returns back ladys bag with gold and cash in Mangalore. In a commendable act of honesty, a lady who accidentally left her vanity bag on a bus (KA 20 AA 8296) traveling from Udupi to Mangaluru on November 19 had her belongings, valued at Rs 50,000, returned by the vigilant bus conductor.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm