ಬ್ರೇಕಿಂಗ್ ನ್ಯೂಸ್
21-11-23 12:00 pm Mangalore Correspondent ಕರಾವಳಿ
ಮಂಗಳೂರು, ನ.21: 50 ಸಾವಿರ ರೂ. ಮೌಲ್ಯದ ಆಭರಣ ಮತ್ತಿತರ ಸೊತ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ನ.19ರಂದು ಉಡುಪಿಯಿಂದ ಮಂಗಳೂರಿಗೆ ಮೂಕಾಂಬಿಕಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಹಿಳೆಯೊಬ್ಬರು ಮಂಗಳೂರಿಗೆ ಬಂದಿದ್ದರು. ಈ ವೇಳೆ, ತನ್ನ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ನಗದು ಸೇರಿ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಆಭರಣಗಳಿದ್ದವು. ಸೊತ್ತು ಕಳಕೊಂಡ ಪ್ರಯಾಣಿಕ ಮಹಿಳೆ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕೂಡಲೇ ಪಾಂಡೇಶ್ವರ ಎಎಸ್ಐ ಶ್ರೀಧರ ಅವರು ಬಸ್ ಏಜಂಟ್ ಗಳನ್ನು ಸಂಪರ್ಕಿಸಿ ಕಳಕೊಂಡ ಸೊತ್ತಿನ ಬಗ್ಗೆ ಮಾಹಿತಿ ರವಾನೆ ಮಾಡಿದ್ದಾರೆ.
ಸೋಮವಾರ ಬಸ್ಸಿನ ನಿರ್ವಾಹಕ ಜಯರಾಜ್ ಅವರು ಪಾಂಡೇಶ್ವರ ಠಾಣೆಗೆ ವ್ಯಾನಿಟಿ ಬ್ಯಾಗ್ ಸಿಕ್ಕಿರುವ ಬಗ್ಗೆ ತಿಳಿಸಿದ್ದರು. ಠಾಣೆ ಎಎಸ್ಐ ಶ್ರೀಧರ ಅವರ ನೇತೃತ್ವದಲ್ಲಿ ವ್ಯಾನಿಟಿ ಬ್ಯಾಗನ್ನು ಬಸ್ ನಿರ್ವಾಹಕ ಮಹಿಳೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
Bus conductor returns back ladys bag with gold and cash in Mangalore. In a commendable act of honesty, a lady who accidentally left her vanity bag on a bus (KA 20 AA 8296) traveling from Udupi to Mangaluru on November 19 had her belongings, valued at Rs 50,000, returned by the vigilant bus conductor.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm