ಬ್ರೇಕಿಂಗ್ ನ್ಯೂಸ್
21-11-23 12:00 pm Mangalore Correspondent ಕರಾವಳಿ
ಮಂಗಳೂರು, ನ.21: 50 ಸಾವಿರ ರೂ. ಮೌಲ್ಯದ ಆಭರಣ ಮತ್ತಿತರ ಸೊತ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ನ.19ರಂದು ಉಡುಪಿಯಿಂದ ಮಂಗಳೂರಿಗೆ ಮೂಕಾಂಬಿಕಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಹಿಳೆಯೊಬ್ಬರು ಮಂಗಳೂರಿಗೆ ಬಂದಿದ್ದರು. ಈ ವೇಳೆ, ತನ್ನ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ನಗದು ಸೇರಿ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಆಭರಣಗಳಿದ್ದವು. ಸೊತ್ತು ಕಳಕೊಂಡ ಪ್ರಯಾಣಿಕ ಮಹಿಳೆ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕೂಡಲೇ ಪಾಂಡೇಶ್ವರ ಎಎಸ್ಐ ಶ್ರೀಧರ ಅವರು ಬಸ್ ಏಜಂಟ್ ಗಳನ್ನು ಸಂಪರ್ಕಿಸಿ ಕಳಕೊಂಡ ಸೊತ್ತಿನ ಬಗ್ಗೆ ಮಾಹಿತಿ ರವಾನೆ ಮಾಡಿದ್ದಾರೆ.
ಸೋಮವಾರ ಬಸ್ಸಿನ ನಿರ್ವಾಹಕ ಜಯರಾಜ್ ಅವರು ಪಾಂಡೇಶ್ವರ ಠಾಣೆಗೆ ವ್ಯಾನಿಟಿ ಬ್ಯಾಗ್ ಸಿಕ್ಕಿರುವ ಬಗ್ಗೆ ತಿಳಿಸಿದ್ದರು. ಠಾಣೆ ಎಎಸ್ಐ ಶ್ರೀಧರ ಅವರ ನೇತೃತ್ವದಲ್ಲಿ ವ್ಯಾನಿಟಿ ಬ್ಯಾಗನ್ನು ಬಸ್ ನಿರ್ವಾಹಕ ಮಹಿಳೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
Bus conductor returns back ladys bag with gold and cash in Mangalore. In a commendable act of honesty, a lady who accidentally left her vanity bag on a bus (KA 20 AA 8296) traveling from Udupi to Mangaluru on November 19 had her belongings, valued at Rs 50,000, returned by the vigilant bus conductor.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm