ಬ್ರೇಕಿಂಗ್ ನ್ಯೂಸ್
21-11-23 12:00 pm Mangalore Correspondent ಕರಾವಳಿ
ಮಂಗಳೂರು, ನ.21: 50 ಸಾವಿರ ರೂ. ಮೌಲ್ಯದ ಆಭರಣ ಮತ್ತಿತರ ಸೊತ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ನ.19ರಂದು ಉಡುಪಿಯಿಂದ ಮಂಗಳೂರಿಗೆ ಮೂಕಾಂಬಿಕಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಹಿಳೆಯೊಬ್ಬರು ಮಂಗಳೂರಿಗೆ ಬಂದಿದ್ದರು. ಈ ವೇಳೆ, ತನ್ನ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ನಗದು ಸೇರಿ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಆಭರಣಗಳಿದ್ದವು. ಸೊತ್ತು ಕಳಕೊಂಡ ಪ್ರಯಾಣಿಕ ಮಹಿಳೆ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕೂಡಲೇ ಪಾಂಡೇಶ್ವರ ಎಎಸ್ಐ ಶ್ರೀಧರ ಅವರು ಬಸ್ ಏಜಂಟ್ ಗಳನ್ನು ಸಂಪರ್ಕಿಸಿ ಕಳಕೊಂಡ ಸೊತ್ತಿನ ಬಗ್ಗೆ ಮಾಹಿತಿ ರವಾನೆ ಮಾಡಿದ್ದಾರೆ.
ಸೋಮವಾರ ಬಸ್ಸಿನ ನಿರ್ವಾಹಕ ಜಯರಾಜ್ ಅವರು ಪಾಂಡೇಶ್ವರ ಠಾಣೆಗೆ ವ್ಯಾನಿಟಿ ಬ್ಯಾಗ್ ಸಿಕ್ಕಿರುವ ಬಗ್ಗೆ ತಿಳಿಸಿದ್ದರು. ಠಾಣೆ ಎಎಸ್ಐ ಶ್ರೀಧರ ಅವರ ನೇತೃತ್ವದಲ್ಲಿ ವ್ಯಾನಿಟಿ ಬ್ಯಾಗನ್ನು ಬಸ್ ನಿರ್ವಾಹಕ ಮಹಿಳೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
Bus conductor returns back ladys bag with gold and cash in Mangalore. In a commendable act of honesty, a lady who accidentally left her vanity bag on a bus (KA 20 AA 8296) traveling from Udupi to Mangaluru on November 19 had her belongings, valued at Rs 50,000, returned by the vigilant bus conductor.
22-05-26 02:45 pm
HK News Staffer
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
ಸಾಕಾನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು ; ದುಬಾರ...
19-05-26 11:34 pm
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
22-05-26 11:53 am
HK News Staffer
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 08:28 pm
HK News Staffer
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am