ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm