ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am