ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm