ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm