ಬ್ರೇಕಿಂಗ್ ನ್ಯೂಸ್
23-11-23 09:49 pm Mangalore Correspondent ಕರಾವಳಿ
ಮಂಗಳೂರು, ನ.23: ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಿಂದ ದುಬೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವ ತೋರಿದ್ದಾರೆ.
ಹರೇಕಳ ಹಾಜಬ್ಬ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಕ್ಯಾಪ್ಟನ್ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದು ಹೇಳಿದ್ದಾರೆ.


ಇದರ ವಿಡಿಯೋವನ್ನು ಸಹ ಪ್ರಯಾಣಿಕರು ಚಿತ್ರೀಕರಿಸಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಹಾಜಬ್ಬ ಅವರು ತಮ್ಮ ಎಂದಿನ ಶೈಲಿಯಲ್ಲಿ ಕೈಮುಗಿದು ವಿಧೇಯತೆ ತೋರಿದ್ದಾರೆ. ವಿಮಾನ ಸಿಬಂದಿ ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ. ಈ ವೇಳೆ, ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಹಾಜಬ್ಬರ ಜೊತೆಗಿದ್ದರು.
Padma Shri recipient Harekala Hajabba, more known as ‘Akshara Santha’, was honoured and praised by the staff of Air India Express onboard a flight to Dammam to partake in a programme organized by Hidaya Foundation, Jubail unit.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm