ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm