ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm