ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm