ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm