ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am