ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm