ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm