ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm