ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm