ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm