ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm