ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm