ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm