ಬ್ರೇಕಿಂಗ್ ನ್ಯೂಸ್
26-11-23 01:20 pm Mangaluru Correspondent ಕರಾವಳಿ
ಪುತ್ತೂರು, ನ.26: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ನಿಶಾ(17) ಮೃತ ವಿದ್ಯಾರ್ಥಿನಿ.
ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಮನೆಗೆ ಬಂದು ಖಿನ್ನತೆಗೀಡಾಗಿದ್ದಳು. ಹೀಗಾಗಿ ಪುತ್ತೂರಿನ ಸಂಪ್ಯದ ಮನೆಯಲ್ಲಿ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿದ್ದರು. ತೀವ್ರ ವಾಂತಿ ಮಾಡಿಕೊಂಡಿದ್ದರಿಂದ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವುದು ಬೆಳಕಿಗೆ ಬಂದಿತ್ತು.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ನಿಶಾ ಅವರನ್ನು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
A 17-year old girl from Puttur commits suicide for not getting a prize in sports at college. The deceased has been identified as Nisha of Vivkeanand Pu College.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm