ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm