ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm