ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm