ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm