ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm