ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm