ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm