ಬ್ರೇಕಿಂಗ್ ನ್ಯೂಸ್
28-11-23 11:31 am Mangalore Correspondent ಕರಾವಳಿ
ಬೆಳ್ತಂಗಡಿ, ನ 27: ಕಕ್ಕಿಂಜೆ-ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೆಳೆ ಸಂಭವಿಸಿದೆ.
ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ.
ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.

ಸೋಮವಾರ ಬೆಳಗ್ಗಿನಿಂದಲೂ ಒಂಟಿ ಸಲಗ ತೋಟತ್ತಾಡಿ ಗ್ರಾಮದಲ್ಲಿ ತಿರುಗಾಟ ನಡೆಸಿರುವುದನ್ನು ಜನರು ಗಮನಿಸಿದ್ದರು.
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಸಾಗಿದೆ. ಇಲ್ಲಿನ ಅಶೋಕ್ ಜೈನ್ ಎಂಬವರ ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು. ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ ಮೇಲೆ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳಿಂದಾಗಿ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.
A lone tusker went on a rampage and attacked a car near Aniyur in Neraya here on Monday night, injuring 2 occupants.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm