ಬ್ರೇಕಿಂಗ್ ನ್ಯೂಸ್
28-11-23 11:31 am Mangalore Correspondent ಕರಾವಳಿ
ಬೆಳ್ತಂಗಡಿ, ನ 27: ಕಕ್ಕಿಂಜೆ-ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೆಳೆ ಸಂಭವಿಸಿದೆ.
ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ.
ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.

ಸೋಮವಾರ ಬೆಳಗ್ಗಿನಿಂದಲೂ ಒಂಟಿ ಸಲಗ ತೋಟತ್ತಾಡಿ ಗ್ರಾಮದಲ್ಲಿ ತಿರುಗಾಟ ನಡೆಸಿರುವುದನ್ನು ಜನರು ಗಮನಿಸಿದ್ದರು.
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಸಾಗಿದೆ. ಇಲ್ಲಿನ ಅಶೋಕ್ ಜೈನ್ ಎಂಬವರ ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು. ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ ಮೇಲೆ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳಿಂದಾಗಿ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.
A lone tusker went on a rampage and attacked a car near Aniyur in Neraya here on Monday night, injuring 2 occupants.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm